Category: Health

ಕಕ್ಕರಗೊಳ್ಳದಲ್ಲಿ ವಿಶ್ವ ಹೃದಯ ದಿನಾಚರಣೆ

ದಾವಣಗೆರೆ ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ವಿಶ್ವ ಹೃದಯ ದಿನದ ಕುರಿತು ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಎಲ್.ಡಿ ಮಾತನಾಡಿ, ಜೀವನದ ಸಂತೃಪ್ತಿಗಾಗಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಹೃದಯ…

ಭ್ರೂಣಲಿಂಗ ಪತ್ತೆ : ಕಾಯ್ದೆಯ ಅರಿವು ಮೂಡಿಸಿ : ಡಿ.ಸಿ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು ಎಷ್ಟುಜಾಗೃತಿ ತಿಳುವಳಿಕೆ ನೀಡಿದರೂ ಸಂಬಂಧಿಸಿದವರುಎಚ್ಚೆತ್ತುಕೊಳ್ಳುತ್ತಿಲ್ಲ ಹಾಗಾಗಿ ಇಂತಹ ಕಾರ್ಯಗಾರವನ್ನುಮತ್ತೆ ಮತ್ತೆ ಮಾಡಬೇಕಾಗಿದೆ, ಯಾವುದೇ ಕಾಯ್ದೆಗಳಿಗೆಹೆದರುವುದಕ್ಕಿಂತ ನಮ್ಮ ಮನಸಾಕ್ಷಿ ಒಪ್ಪುವಂತೆ ನಾವುನಡೆದುಕೊಂಡರೆ ಹೆಣ್ಣು ಶಿಶುಗಳನ್ನು ಉಳಿಸಲು ಸಾಧ್ಯ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ…

ಫೆ. 27 ಪೋಲಿಯೋ ಭಾನುವಾರ : 5 ವರ್ಷದೊಳಗಿನ

ಮಕ್ಕಳಿಗೆ ಬೂತ್‍ಗಳಲ್ಲಿ ಲಸಿಕೆ ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕುದಿನಗಳ ಕಾಲ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಂಡಿದ್ದು, ಫೆ. 27 ರ ದಿನವನ್ನು ಪೋಲಿಯೋಭಾನುವಾರವನ್ನಾಗಿ ಆಚರಿಸಿ, ಅಂದು ತಾಲ್ಲೂಕಿನ 423 ಲಸಿಕಾಕೇಂದ್ರಗಳಲ್ಲಿಯೂ 5 ವರ್ಷದೊಳಗಿನ ಮಕ್ಕಳಿಗೆ…

ಎರಡನೆ ಹಾಗೂ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಸೂಚನೆ

ದಾವಣಗೆರೆ ತಾಲ್ಲೂಕಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆಹೆಚ್ಚಾಗಿ ಕಂಡುಬರುತ್ತಿದ್ದು, ಕೋವಿಡ್ 3ನೇ ಅಲೆ ತಡೆಗಟ್ಟುವನಿಟ್ಟಿನಲ್ಲಿ ಇದುವರೆಗೂ ಎರಡನೆ ಡೋಸ್ ಲಸಿಕೆ ಪಡೆಯುವುದು ಬಾಕಿಇರುವವರು ಹಾಗೂ 2ನೇ ಡೋಸ್ ಪಡೆದು 09 ತಿಂಗಳುಪೂರ್ಣಗೊಂಡಿರುವ ಮುಂಚೂಣಿ ಕಾರ್ಯಕರ್ತರು ಮತ್ತು 60ವರ್ಷ ಮೇಲ್ಪಟ್ಟವರು ಬೂಸ್ಟರ್…

ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ಜ.10     ಲಸಿಕೆ ಪಡೆದುಕೊಳ್ಳಲು ಯಾರೂ ನಿರ್ಲಕ್ಷ್ಯ ಮಾಡಬೇಡಿ. ಲಸಿಕೆಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ,ಅಲ್ಲದೆ ಕೊವೀಡ್ ಬಂದರೂ ಜೀವಕ್ಕೆ ಅಪಾಯವಾಗುವುದಿಲ್ಲ ಎಂದುಸಂಸದ ಜಿ. ಎಂ. ಸಿದ್ದೇಶ್ವರ ಹೇಳಿದರು.     ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಕೋವಿಡ್ ನಿಯಂತ್ರಣ ತುರ್ತು ಸಭೆ. ಕೋವಿಡ್ ರೋಗ ಲಕ್ಷಣ ಇಲ್ಲದವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಬಾರದು- ಮಹಾಂತೇಶ್ ಬೀಳಗಿ

ಕೋವಿಡ್ ಸೋಂಕು ದೃಢಪಟ್ಟು, ಯಾವುದೇ ರೋಗಲಕ್ಷಣಗಳು ಇಲ್ಲದಿರುವಂತಹ ರೋಗಿಗಳನ್ನು ಖಾಸಗಿಆಸ್ಪತ್ರೆಗಳು ಅಡ್ಮಿಟ್ ಮಾಡಿಕೊಂಡು ಕೋವಿಡ್‍ಗಾಗಿ ಚಿಕಿತ್ಸೆ ನೀಡುವಅಗತ್ಯವಿಲ್ಲ. ರೋಗಲಕ್ಷಣಗಳಿಲ್ಲದವರು ಹೋಂ ಐಸೋಲೇಷನ್‍ನನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು, ವೈದ್ಯರಸೂಚನೆಯಂತೆ ಔಷಧೋಪಚಾರಗಳೊಂದಿಗೆ ಮನೆಯಲ್ಲಿಯೇಇರುವುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ…

ಜಿಲ್ಲೆಯಾದ್ಯಂತ ವಾರಾಂತ್ಯ ಕಫ್ರ್ಯೂ ಕೋವಿಡ್ ನಿಯಂತ್ರಣಕ್ಕೆ ಹಲವು ನಿರ್ಬಂಧಗಳು ಜಾರಿ-ಮಹಾಂತೇಶ್ ಬೀಳಗಿ

ದಾವಣಗೆರೆ ಜ.05     ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರ್ಕಾರಮಾರ್ಗಸೂಚಿ ಪ್ರಕಟಿಸಿದ್ದು, ಇದರನ್ವಯ ಜಿಲ್ಲೆಯಲ್ಲಿಯೂವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ಮುಂತಾದೆಡೆ ಶೇ. 50 ಆಸನ ಸಾಮಥ್ರ್ಯದೊಂದಿಗೆ ಕೋವಿಡ್ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದುಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ…

15 ರಿಂದ 18 ವಯೊಮಿತಿಯವರಿಗೆ ಕೋವಿಡ್ ಲಸಿಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಆಯೋಜಿಸಿದ್ದ 15 ರಿಂದ 18 ವರ್ಷದ ಒಳಗಿನವಿದ್ಯಾರ್ಥಿದಿನಾಂಕ:03.01.202215 ರಿಂದ 18 ವಯೊಮಿತಿಯವರಿಗೆ ಕೋವಿಡ್ ಲಸಿಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿದಾವಣಗೆರೆ ಜ. 03 (ಕರ್ನಾಟಕ ವಾರ್ತೆ) :ಜಿಲ್ಲೆಯಲ್ಲಿನ ಎಲ್ಲಾ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಲಸಿಕೆಹಾಕಿಸಿಕೊಂಡಲ್ಲಿ ಮಾತ್ರ ಓಮಿಕ್ರಾನ್ ತಡೆಗಟ್ಟಲು ಸಾಧ್ಯ ಎಂದುಶಾಸಕ…

ಕೋವಿಡ್ ತಡೆಗಟ್ಟಲು ಶಾಲಾ ಕಾಲೇಜುಗಳಲ್ಲಿ ಕಟ್ಟುನಿಟ್ಟಾಗಿ ಮಾರ್ಗಸೂಚಿ ಪಾಲಿಸಲು ಸೂಚನೆ.

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನುತಡೆಗಟ್ಟಲು ಸರ್ಕಾರವು ಮಾರ್ಗಸೂಚಿಯನ್ನು ಪ್ರಕಟಿಸಿದ್ದು,ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಪಾಲನೆ ಮಾಡಬೇಕು,ತಪ್ಪಿದಲ್ಲಿ ಅಂತಹ ಶಾಲಾ ಕಾಲೇಜುಗಳ ವಿರುದ್ಧ ನಿಯಮಾನುಸಾರಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಶಾಲಾಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು,ತರಗತಿಯಲ್ಲಿ ಒಂದು…

ಕೋವಿಡ್ ನಿರ್ವಹಣೆ ಕುರಿತು ತುರ್ತು ಸಭೆ ಜಿಲ್ಲೆಯ ಎಲ್ಲ ಹಾಸ್ಟೆಲ್ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲು ಡಿಸಿ ಸೂಚನೆ

ದಾವಣಗೆರೆ ಜಿಲ್ಲೆಯಲ್ಲಿಯೂ ಕಳೆದ ಹತ್ತು ದಿನಗಳಿಂದೀಚೆಗೆಪಾಸಿಟೀವ್ ಪ್ರಮಾಣ ಏರು ಗತಿಯಲ್ಲಿ ಸಾಗಿದ್ದು, ಸರ್ಕಾರದಸೂಚನೆಯಂತೆ ಜಿಲ್ಲೆಯ ಎಲ್ಲ ಹಾಸ್ಟೆಲ್‍ಗಳಲ್ಲಿನ ವಿದ್ಯಾರ್ಥಿಗಳುಹಾಗೂ ಸಿಬ್ಬಂದಿಗಳಿಗೆ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ಎರಡು ದಿನಗಳಒಳಗಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಭವನದ…