ಮುಸುಕಿನಜೋಳ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ
ದಾವಣಗೆರೆ ಜು.21ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿಯುತ್ತಿರುವಮಳೆಯಿಂದಾಗಿ ಹಾಗೂ ಮೋಡ ಮುಸುಕಿದ ವಾತಾವರಣದಿಂದಮುಸುಕಿನಜೋಳ ಹಾಗೂ ಇನ್ನಿತರ ಬೆಳೆಗಳಲ್ಲಿಪೋಷಕಾಂಶಗಳ ನಿರ್ವಹಣೆ ಅತೀ ಅಗತ್ಯದ ಕ್ರಮವಾಗಿದೆ.ಮಣ್ಣಿನ ತೇವಾಂಶದ ಹೆಚ್ಚಳದಿಂದಾಗಿ ಸಸ್ಯದ ಬೇರುಗಳಉಸಿರಾಟದ ಕ್ರಮಕ್ಕೆ ತೊಂದರೆಯಾಗುತ್ತದೆ ಹಾಗೂ ಸಸ್ಯದಆಹಾರೋತ್ಪಾದನೆ ಕುಂಠಿತವಾಗುತ್ತದೆ. ಸಸ್ಯವು ತನಗೆಬೇಕಾದ ಪೋಷಕಾಂಶಗಳನ್ನು ಮಣ್ಣಿನಿಂದತೆಗೆದುಕೊಂಡು ಬೆಳೆಯಲು…
