Category: Nayamthi

ನ್ಯಾಮತಿಯಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಕೆಲವು ಗ್ರಾಮಗಳ ವಾಸದ ಮನೆಗಳು ಭಾಗಶ: ಬಿದ್ದಿವೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ವ್ಯಾಪಕ ಹದ ಮಳೆಯಾಗಿದೆ.ಸೋಮವಾರ ಮುಂಜಾನೆಯಿಂದ ಆರಂಭವಾಗಿರುವ ಮಳೆ ಬುಧವಾರವೂ ಸಹಾ ಮುಂದುವರೆದಿದೆ. ಇದರಿಂದ ಕೆಲವಡೆ ಮನೆಗಳಿಗೆ ಹಾನಿಯಾಗಿರುವ ಘಟನೆಯೂ ನಡೆದಿದೆ.ಸವಳಂಗ ಮತ್ತು ಚೀಲೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.ಮಳೆಯಿಂದಾಗಿ ತಾಲ್ಲೂಕಿನ ಸೇವಾಲಾಲ್ ನಗರ ಗ್ರಾಮದ ನಾಗನಾಯ್ಕ, ಕಂಚಿಗನಹಳ್ಳಿ ಗ್ರಾಮದ ಅನ್ನಪೂರ್ಣಮ್ಮ,ಸುರಹೊನ್ನೆ ಗ್ರಾಮz…

ನ್ಯಾಮತಿ ಕಸಾಪದಲ್ಲಿ ನಡೆದ 4ನೇ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಕುಂಕುವ ಗ್ರಾ.ಪಂ.ಅಧ್ಯಕ್ಷ ಚಂದನಜಂಗ್ಲಿ ಮತ್ತುಚೀಲೂರು ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಅವರನ್ನು ಗೌರವಿಸಲಾಯಿತು.

ನ್ಯಾಮತಿ:ಪ್ರತಿಯೊಬ್ಬರು ಪ್ರಾಮಾಣಿಕವಾಗಿದುಡಿಮೆ ಮಾಡಬೇಕು, ಅನಾಯಾಸವಾಗಿ ಹಣ ಬರುವ ಮಾರ್ಗವನ್ನುತೊರೆಯಬೇಕು ಎಂದು ಚೀಲೂರು ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಸಲಹೆ ನೀಡಿದರು.ತಾಲ್ಲೂಕುಕನ್ನಡ ಸಾಹಿತ್ಯ ಪರಿµತ್ತುಕಚೇರಿಯಲ್ಲಿ ನಡೆದ ತಾಲ್ಲೂಕಿನ ಪ್ರತಿಭೆಗಳನ್ನು ಪರಿಚಯಿಸುವ4ನೇ ಸಾಹಿತ್ಯಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಗರಾಜಗೌಡ,ಸುಭಾಷ್‍ಚಂದ್ರರೆಡ್ಡಿ, ಎಂ.ಬಿ.ಶಿವಯೋಗಿ, ಸೈಯದ್‍ಅಪ್ಸರ್ ಪಾಶ, ಕೆ.ಟಿ. ಸತ್ಯನಾರಾಯಾಣ,…

ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಪರಮೇಶ್ವರಪ್ಪ ಉದ್ಘಾಟಿಸಿದರು.

ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಜರುಗಿತು. ಈ ಕಾರ್ಯಕ್ರಮ ವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರಪ್ಪ ಜಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಹಿಂದಿ ಭಾಷೆಯು ರಾಷ್ಟ್ರಭಾಷೆಯಾಗಿದ್ದು, ಕನ್ನಡದ ಮಾತೃಭಾಷೆಯ ಜೊತೆಗೆ,…

ನ್ಯಾಮತಿ: ಗೋವಿನಕೋವಿ ಗ್ರಾಮದ ತುಂಗ¨sದ್ರಾ ನದಿ ತುಂಬಿ ಹರಿಯುತ್ತಿರವುದರಿಂದ ಶುಕ್ರವಾರ ಗಂಗಾ ಮತಸ್ಥ ಸಮುದಾಯದವರು ಪದ್ದತಿಯಂತೆ ತುಂಗಭದ್ರಾ ನದಿಯಲ್ಲಿ ಗಂಗೆಪೂಜೆ ನೆರವೇರಿಸಿದರು.

ನ್ಯಾಮತಿ: ಗೋವಿನಕೋವಿ ಗ್ರಾಮದ ಗಂಗಾಮತಸ್ಥ ಸಮುದಾಯದವರು(ಬೆಸ್ತರು) ಶುಕ್ರವಾರ ತುಂಬಿ ಹರಿಯುತ್ತಿರುವ ತುಂಗಭದ್ರ ನದಿಯಲ್ಲಿ ಅಷಾಡ ಮಾಸದ ಗಂಗೆ ಪೂಜೆಯನ್ನು ಶ್ರದ್ದಾಭಕ್ತಿಗಳಿಂದ ನೆರವೇರಿಸಿದರು.ಸಮುದಾಯದವರು ಬೆಳಿಗ್ಗೆ ಗಂಗಾನದಿ ಬಳಿ ಗಂಗೆಪೂಜೆ ನೆರವೇರಿಸಿ ನಂತರ ಗಂಗೆ ಪೂಜೆ ನೆರವೇರಿಸಿದ ತುಂಬಿದ ಕೊಡಗಳನ್ನು ಗ್ರಾಮಕ್ಕೆ ತಂದು ಮಂಟಪದಲ್ಲಿ…

ನ್ಯಾಮತಿ: ರಾಸನೌ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಶಾಸಕ ಡಿ.ಜಿ.ಶಾಂತನಗೌಡ ಭರವಸೆ.

ನ್ಯಾಮತಿ: ರಾಜ್ಯ ಸರ್ಕಾರಿ ನೌಕರರ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.ಪಟ್ಟಣದಲ್ಲಿಗುರುವಾರಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿತಾಲ್ಲೂಕುಘಟಕದ ವತಿಯಿಂದಗುರುವಾರ 7ನೇ ವೇತನ ವರದಿ ಅನುಷ್ಠಾನ ಒಳಗೊಂಡಂತೆ ತಮ್ಮ ಹಲವು ಬೇಡಿಕೆಗಳನ್ನು…

ನ್ಯಾಮತಿ: ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅವರು ಅಧ್ಯಕ್ಷತೆ.

ನ್ಯಾಮತಿ:ಸಮಸ್ಯೆಗಳನ್ನು ಹೊತ್ತುಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರ ಮಾಡುವ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗಮನಹರಿಸುವಂತೆ ಶಾಸಕ ಡಿ.ಜಿ.ಶಾಂತನಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದತಾಲ್ಲೂಕಿನ ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿ ಮಾತನಾಡಿದರು.

ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುವುದಿಲ್ಲ. ಪಾಲ್ಗೊಂಡಿರುವ ವಿದ್ಯಾರ್ಥಿಗಳ ಶಿಬಿರದ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಸರ್ಕಾರಿ ಪ್ರಥಮದರ್ಜೆಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ…

ನ್ಯಾಮತಿ: ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ನ್ಯಾಮತಿ:ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಸಾರ್ವಜನಿಕರೊಂದಿಗೆ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ವಚನಗಳ ಮೌಲ್ಯವನ್ನುಜಗತ್ತಿಗೆ ತಿಳಿಸುವ ಉದ್ದೇಶದಿಂದ ಫ.ಗು.ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ ಅವುಗಳ ಪ್ರಕಟಣೆಗೆತಮ್ಮಜೀವನವನ್ನು…

ನ್ಯಾಮತಿ:ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ನಕಾಶೆ ಕಂಡರಸ್ತೆಯನ್ನು ಕೆಲವು ರೈತರುಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್ ಎಚ್.ಬಿ.ಗೋವಿಂಪ್ಪ ಮತ್ತು ಸಿಬ್ಬಂದಿ ಬುಧುವಾರ ತೆರವುಗೊಳಿಸಿ ರಸ್ತೆಯಲ್ಲಿ ಸಂಚರಿಸಿದರು.

ನ್ಯಾಮತಿ:ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ದಾರಿಗಳಲ್ಲಿ ಭೂ ಮಾಲೀಕರಾಗಲಿ ಅಥವಾಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರರಿಗೆ ಅಡ್ಡಿಪಡುಸುವಂತಿಲ್ಲಎಂದು ನ್ಯಾಮತಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪಎಚ್ಚರಿಕೆ ನೀಡಿದರು.ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ಸರ್ವೆ ನಂ 113ರಿಂದ119ರವರೆಗೆ ಗ್ರಾಮ ನಕಾಶೆ ಕಂಡದಾರಿಯನ್ನು ಕಳೆದ ಐದು ವರ್ಷಗಳಿಂದ ಕೆಲವು ರೈತರುತಂತಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವ ದಾವಣಗೆರೆ ವಿಶ್ವವಿದ್ಯಾನಿಲಯದಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನ್ಯಾಮತಿ:ಶಾಲಾ-ಕಾಲೇಜುಗಳ ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಸೌಹಾರ್ಧಯುತವಾಗಿ ಸ್ಪರ್ಧಿಸಬೇಕುಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವÀÀದಾವಣಗೆರೆ ವಿಶ್ವವಿದ್ಯಾನಿಲಯದಅಂತರÀಕಾಲೇಜು ಮಹಿಳಾ ಕ್ರೀಡಾಕೂಟಕ್ಕೆಥ್ರೋಬಾಲ್‍ಎಸೆಯುವ ಮೂಲಕ ಚಾಲನೆ ನೀಡಿಅವರು ಮಾತನಾಡಿದರು.ದಾವಣಗೆರೆ ಮತ್ತುಚಿತ್ರದುರ್ಗ ವಿವಿಧ ಕಾಲೇಜುಗಳಿಂದ ಬಂದಿರುವ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಸ್ಪರ್ಧಿಸಿ, ಕ್ರೀಡಾಆಯೋಜಕರುಯಾವುದೇಕುಂದುಕೊರತೆಆಗದಂತೆ…

You missed