Category: Nayamthi

ನ್ಯಾಮತಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆಯಿಂದ ಬಾಲ್ಯವಿವಾಹ,ಫೊಕ್ಸ್ಕಾಯ್ದೆಕುರಿತುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಮಾಹಿತಿ ನೀಡಿದರು.

ನ್ಯಾಮತಿ ಮಕ್ಕಳ ರಕ್ಷಣೆಗಾಗಿ ವಿವಿಧ ಕಾನೂನುಗಳು ಜಾರಿಯಿದ್ದು, ಅವುಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರಬೇಕುಎAದುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಸಲಹೆ ನೀಡಿದರು.ಪಟ್ಟಣದವಿವೇಕಾನಂದ ಪ್ರೌಢಶಾಲೆಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾಘಟಕದ ವತಿಯಿಂದ ಬಾಲ್ಯ ವಿವಾಹ ನಿಷೇಧಕಾಯ್ದೆ,…

ನ್ಯಾಮತಿ: ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.ಸೋಮವಾರ ಮತ್ತು ಮಂಗಳವಾರ ಮೋಡಕವಿದ ವಾತಾವರಣಇದ್ದು, ಸೋನೆ ಮಳೆಯಾಗುತ್ತಿದೆ.ತಾಲ್ಲೂಕಿನ ಮಾದನಬಾವಿ ಗ್ರಾಮದ ಲಲಿತಮ್ಮಅವರ ವಾಸದ ಮನೆಯ ಹಿಂಬದಿಯಗೋಡೆ ಭಾಗಶ: ಹಾನಿಯಾಗಿದೆ. ಕುಂಕುವ ಗ್ರಾಮದ ಸಾಕಮ್ಮಅವರ ಮನೆಯಗೋಡೆ ಕುಸಿದಿದೆ, ಕೊಡಚಗೊಂಡನಹಳ್ಳಿ ಗ್ರಾಮದ ಪರಮೇಶ್ವರಪ್ಪಅವರ ಮನೆಯ ಹಿಂಬದಿ…

ನ್ಯಾಮತಿ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ರೈತ ಯಜಮಾನ ಎಚ್.ಎಸ್.ರುದ್ರಪ್ಪಅವರಜೀವನ-ಹೋರಾಟ-ಸಾಧನೆಕುರಿತು ಸಿದ್ದವಾಗಿರುವ ಪುಸ್ತಕ ಬಿಡುಗಡೆ ಬಗ್ಗೆ ಸೋಮವಾರ ನಡೆದ ಸೌಹಾರ್ಧ ಸಭೆಯಲ್ಲಿ ಪುಸ್ತಕದ ಸಂಪಾದಕಡಾ.ಎಚ್.ಎಸ್.ರುದ್ರೇಶ ಮಾತನಾಡಿದರು.

ನ್ಯಾಮತಿ:ತಾಲ್ಲೂಕಿನ ಹೊಸಕೊಪ್ಪಗ್ರಾಮದ, ರೈತ ಮುಖಂಡ ದಿವಂಗತಎಚ್.ಎಸ್. ರುದ್ರಪ್ಪಅವರಜೀವನ-ಹೋರಾಟ-ಸಾಧನೆಕುರಿತು ಸಿದ್ದವಾಗಿರುವ ಪುಸ್ತಕ ಬಿಡುಗಡೆ ಸಮಾರಂಭವನ್ನುಆಗಸ್ಟ್ ೧೯ರಂದು ಹಮ್ಮಿಕೊಳ್ಳಲಾಗುವುದು ಎಂದು ಪುಸ್ತಕದ ಸಂಪಾದಕಡಾ.ಎಚ್.ಎಸ್.ರುದ್ರೇಶ ತಿಳಿಸಿದರು.ಪಟ್ಟಣದಕನ್ನಡ ಸಾಹಿತ್ಯ ಪರಿಷತ್ತುಕಚೇರಿಯಲ್ಲಿ ಸೋಮವಾರ ನಡೆದ ಸೌಹಾರ್ಧ ಸಭೆಯಲ್ಲಿಅವರು ಮಾತನಾಡಿದರು.ರುದ್ರಪ್ಪಅವರಜನ್ಮದಿನ ಆಗಸ್ಟ್ ೧೯ರಂದು ಸರಳವಾಗಿ ಪುಸ್ತಕ ಬಿಡುಗಡೆಸಮಾರಂಭವನ್ನು ಹೊನ್ನಾಳಿ-ನ್ಯಾಮತಿಯಲ್ಲಿ ಹಮ್ಮಿಕೊಳ್ಳುವ…

ನ್ಯಾಮತಿ ಕೆಂಚುಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ವೀರೇಶ್ ಅವಿರೋಧ ಆಯ್ಕೆ.

ನ್ಯಾಮತಿ ತಾಲೂಕು ಕೆಂಚಿಕೊಪ್ಪ ಗ್ರಾಮ ಪಂಚಾಯಿತಿಗೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಚುನಾವಣಾ ಅಧಿಕಾರಿಗಳಿಗೆ ಆರುಂಡಿ ಗ್ರಾಮದ ಎರಡನೆಯ ವಾರ್ಡಿನ ಸದಸ್ಯ ವೀರೇಶ ಸಿ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ ಗ್ರಾಮ ಪಂಚಾಯಿತಿ ಸದಸ್ಯರುಗಳು ನಾಮಪತ್ರ ಅರ್ಜಿ ಸಲ್ಲಿಸಿದೆ…

ಹಜರತ್ ಇಮಾಮೇ ಹುಸೆನ್ ಮತ್ತು ಹಜರತ್ ಇಮಾಮೇಹಸೆನ್ ದರ್ಗಾದಲ್ಲಿ ಮೊºರಾಂ ಆಚರಣೆ

ನ್ಯಾಮತಿಯಲ್ಲಿ ಮಂಗಳವಾರ ಹಜರತ್ ಖಾಜಾ ಮುಹಿನುದ್ದೀನ್,ಹಜರತ್ ಸಯ್ಯದುಲ್ಲಾ ಷಾ ಖಾದ್ರಿ, ಹಜರತ್ ಇಮಾಮೇ ಹುಸೆನ್ ಮತ್ತು ಹಜರತ್ ಇಮಾಮೇಹಸೆನ್ ದರ್ಗಾದಲ್ಲಿ ಮೊºರಾಂ ಆಚರಣೆ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಹರಕೆ ಹೊತ್ತ ಹಿಂದೂ,ಮುಸ್ಲಿಂ ಭಕ್ತರು ಉಪ್ಪು,ಕಾಳಮೆಣಸು,ಮಂಡಕ್ಕಿ, ಸಕ್ಕರೆ ಅರ್ಪಿಸಿ ಭಕ್ತಿ ಮೆರೆದರು…

ನ್ಯಾಮತಿಯಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಕೆಲವು ಗ್ರಾಮಗಳ ವಾಸದ ಮನೆಗಳು ಭಾಗಶ: ಬಿದ್ದಿವೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ವ್ಯಾಪಕ ಹದ ಮಳೆಯಾಗಿದೆ.ಸೋಮವಾರ ಮುಂಜಾನೆಯಿಂದ ಆರಂಭವಾಗಿರುವ ಮಳೆ ಬುಧವಾರವೂ ಸಹಾ ಮುಂದುವರೆದಿದೆ. ಇದರಿಂದ ಕೆಲವಡೆ ಮನೆಗಳಿಗೆ ಹಾನಿಯಾಗಿರುವ ಘಟನೆಯೂ ನಡೆದಿದೆ.ಸವಳಂಗ ಮತ್ತು ಚೀಲೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.ಮಳೆಯಿಂದಾಗಿ ತಾಲ್ಲೂಕಿನ ಸೇವಾಲಾಲ್ ನಗರ ಗ್ರಾಮದ ನಾಗನಾಯ್ಕ, ಕಂಚಿಗನಹಳ್ಳಿ ಗ್ರಾಮದ ಅನ್ನಪೂರ್ಣಮ್ಮ,ಸುರಹೊನ್ನೆ ಗ್ರಾಮz…

ನ್ಯಾಮತಿ ಕಸಾಪದಲ್ಲಿ ನಡೆದ 4ನೇ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಕುಂಕುವ ಗ್ರಾ.ಪಂ.ಅಧ್ಯಕ್ಷ ಚಂದನಜಂಗ್ಲಿ ಮತ್ತುಚೀಲೂರು ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಅವರನ್ನು ಗೌರವಿಸಲಾಯಿತು.

ನ್ಯಾಮತಿ:ಪ್ರತಿಯೊಬ್ಬರು ಪ್ರಾಮಾಣಿಕವಾಗಿದುಡಿಮೆ ಮಾಡಬೇಕು, ಅನಾಯಾಸವಾಗಿ ಹಣ ಬರುವ ಮಾರ್ಗವನ್ನುತೊರೆಯಬೇಕು ಎಂದು ಚೀಲೂರು ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಸಲಹೆ ನೀಡಿದರು.ತಾಲ್ಲೂಕುಕನ್ನಡ ಸಾಹಿತ್ಯ ಪರಿµತ್ತುಕಚೇರಿಯಲ್ಲಿ ನಡೆದ ತಾಲ್ಲೂಕಿನ ಪ್ರತಿಭೆಗಳನ್ನು ಪರಿಚಯಿಸುವ4ನೇ ಸಾಹಿತ್ಯಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಗರಾಜಗೌಡ,ಸುಭಾಷ್‍ಚಂದ್ರರೆಡ್ಡಿ, ಎಂ.ಬಿ.ಶಿವಯೋಗಿ, ಸೈಯದ್‍ಅಪ್ಸರ್ ಪಾಶ, ಕೆ.ಟಿ. ಸತ್ಯನಾರಾಯಾಣ,…

ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಪರಮೇಶ್ವರಪ್ಪ ಉದ್ಘಾಟಿಸಿದರು.

ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಜರುಗಿತು. ಈ ಕಾರ್ಯಕ್ರಮ ವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರಪ್ಪ ಜಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಹಿಂದಿ ಭಾಷೆಯು ರಾಷ್ಟ್ರಭಾಷೆಯಾಗಿದ್ದು, ಕನ್ನಡದ ಮಾತೃಭಾಷೆಯ ಜೊತೆಗೆ,…

ನ್ಯಾಮತಿ: ಗೋವಿನಕೋವಿ ಗ್ರಾಮದ ತುಂಗ¨sದ್ರಾ ನದಿ ತುಂಬಿ ಹರಿಯುತ್ತಿರವುದರಿಂದ ಶುಕ್ರವಾರ ಗಂಗಾ ಮತಸ್ಥ ಸಮುದಾಯದವರು ಪದ್ದತಿಯಂತೆ ತುಂಗಭದ್ರಾ ನದಿಯಲ್ಲಿ ಗಂಗೆಪೂಜೆ ನೆರವೇರಿಸಿದರು.

ನ್ಯಾಮತಿ: ಗೋವಿನಕೋವಿ ಗ್ರಾಮದ ಗಂಗಾಮತಸ್ಥ ಸಮುದಾಯದವರು(ಬೆಸ್ತರು) ಶುಕ್ರವಾರ ತುಂಬಿ ಹರಿಯುತ್ತಿರುವ ತುಂಗಭದ್ರ ನದಿಯಲ್ಲಿ ಅಷಾಡ ಮಾಸದ ಗಂಗೆ ಪೂಜೆಯನ್ನು ಶ್ರದ್ದಾಭಕ್ತಿಗಳಿಂದ ನೆರವೇರಿಸಿದರು.ಸಮುದಾಯದವರು ಬೆಳಿಗ್ಗೆ ಗಂಗಾನದಿ ಬಳಿ ಗಂಗೆಪೂಜೆ ನೆರವೇರಿಸಿ ನಂತರ ಗಂಗೆ ಪೂಜೆ ನೆರವೇರಿಸಿದ ತುಂಬಿದ ಕೊಡಗಳನ್ನು ಗ್ರಾಮಕ್ಕೆ ತಂದು ಮಂಟಪದಲ್ಲಿ…

ನ್ಯಾಮತಿ: ರಾಸನೌ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಶಾಸಕ ಡಿ.ಜಿ.ಶಾಂತನಗೌಡ ಭರವಸೆ.

ನ್ಯಾಮತಿ: ರಾಜ್ಯ ಸರ್ಕಾರಿ ನೌಕರರ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.ಪಟ್ಟಣದಲ್ಲಿಗುರುವಾರಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿತಾಲ್ಲೂಕುಘಟಕದ ವತಿಯಿಂದಗುರುವಾರ 7ನೇ ವೇತನ ವರದಿ ಅನುಷ್ಠಾನ ಒಳಗೊಂಡಂತೆ ತಮ್ಮ ಹಲವು ಬೇಡಿಕೆಗಳನ್ನು…