ನ್ಯಾಮತಿ: ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅವರು ಅಧ್ಯಕ್ಷತೆ.
ನ್ಯಾಮತಿ:ಸಮಸ್ಯೆಗಳನ್ನು ಹೊತ್ತುಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರ ಮಾಡುವ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗಮನಹರಿಸುವಂತೆ ಶಾಸಕ ಡಿ.ಜಿ.ಶಾಂತನಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದತಾಲ್ಲೂಕಿನ ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ…
