Category: Nayamthi

ನ್ಯಾಮತಿ: ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅವರು ಅಧ್ಯಕ್ಷತೆ.

ನ್ಯಾಮತಿ:ಸಮಸ್ಯೆಗಳನ್ನು ಹೊತ್ತುಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರ ಮಾಡುವ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗಮನಹರಿಸುವಂತೆ ಶಾಸಕ ಡಿ.ಜಿ.ಶಾಂತನಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದತಾಲ್ಲೂಕಿನ ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿ ಮಾತನಾಡಿದರು.

ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುವುದಿಲ್ಲ. ಪಾಲ್ಗೊಂಡಿರುವ ವಿದ್ಯಾರ್ಥಿಗಳ ಶಿಬಿರದ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಸರ್ಕಾರಿ ಪ್ರಥಮದರ್ಜೆಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ…

ನ್ಯಾಮತಿ: ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ನ್ಯಾಮತಿ:ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಸಾರ್ವಜನಿಕರೊಂದಿಗೆ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ವಚನಗಳ ಮೌಲ್ಯವನ್ನುಜಗತ್ತಿಗೆ ತಿಳಿಸುವ ಉದ್ದೇಶದಿಂದ ಫ.ಗು.ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ ಅವುಗಳ ಪ್ರಕಟಣೆಗೆತಮ್ಮಜೀವನವನ್ನು…

ನ್ಯಾಮತಿ:ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ನಕಾಶೆ ಕಂಡರಸ್ತೆಯನ್ನು ಕೆಲವು ರೈತರುಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್ ಎಚ್.ಬಿ.ಗೋವಿಂಪ್ಪ ಮತ್ತು ಸಿಬ್ಬಂದಿ ಬುಧುವಾರ ತೆರವುಗೊಳಿಸಿ ರಸ್ತೆಯಲ್ಲಿ ಸಂಚರಿಸಿದರು.

ನ್ಯಾಮತಿ:ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ದಾರಿಗಳಲ್ಲಿ ಭೂ ಮಾಲೀಕರಾಗಲಿ ಅಥವಾಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರರಿಗೆ ಅಡ್ಡಿಪಡುಸುವಂತಿಲ್ಲಎಂದು ನ್ಯಾಮತಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪಎಚ್ಚರಿಕೆ ನೀಡಿದರು.ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ಸರ್ವೆ ನಂ 113ರಿಂದ119ರವರೆಗೆ ಗ್ರಾಮ ನಕಾಶೆ ಕಂಡದಾರಿಯನ್ನು ಕಳೆದ ಐದು ವರ್ಷಗಳಿಂದ ಕೆಲವು ರೈತರುತಂತಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವ ದಾವಣಗೆರೆ ವಿಶ್ವವಿದ್ಯಾನಿಲಯದಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನ್ಯಾಮತಿ:ಶಾಲಾ-ಕಾಲೇಜುಗಳ ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಸೌಹಾರ್ಧಯುತವಾಗಿ ಸ್ಪರ್ಧಿಸಬೇಕುಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವÀÀದಾವಣಗೆರೆ ವಿಶ್ವವಿದ್ಯಾನಿಲಯದಅಂತರÀಕಾಲೇಜು ಮಹಿಳಾ ಕ್ರೀಡಾಕೂಟಕ್ಕೆಥ್ರೋಬಾಲ್‍ಎಸೆಯುವ ಮೂಲಕ ಚಾಲನೆ ನೀಡಿಅವರು ಮಾತನಾಡಿದರು.ದಾವಣಗೆರೆ ಮತ್ತುಚಿತ್ರದುರ್ಗ ವಿವಿಧ ಕಾಲೇಜುಗಳಿಂದ ಬಂದಿರುವ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಸ್ಪರ್ಧಿಸಿ, ಕ್ರೀಡಾಆಯೋಜಕರುಯಾವುದೇಕುಂದುಕೊರತೆಆಗದಂತೆ…

ನ್ಯಾಮತಿ ಸ ಪ್ರದರ್ಜೆ ಕಾನಲ್ಲಿ ದಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಬಹುಮಾನ ವಿತರಣೆ ಮಾಡಿದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಎರಡು ದಿನ ನಡೆದ ದಾವಣಗೆರೆ ವಿಶ್ವವಿದ್ಯಾಲಯz ಅಂತರ ಕಾಲೇಜು, ಮಹಿಳಾ ಕ್ರೀಡಾಕೂಟದಲ್ಲಿ ಅಂತಿಮ ಸ್ಪರ್ಧೆಯಲ್ಲಿ ಹೊನ್ನಾಳಿ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮದರ್ಜೆ ಕಾಲೇಜು ಮತ್ತು ದಾವಣಗೆರೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಹಂಚಿಕೊಂಡರು.ಶುಕ್ರವಾರ…

ನ್ಯಾಮತಿ ತಾಲೂಕ ಕಚೇರಿ ಆವರಣದಲ್ಲಿ ಕೆಂಪೇಗೌಡರ ಜಯಂತ್ಯೋತ್ಸವ ಕುರಿತು ಮಾತನಾಡಿದ ಶಾಸಕ ಡಿ‌ ಜಿ ಶಾಂತನಗೌಡ್ರು.

ನ್ಯಾಮತಿ; ‌ಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೇ ಅಡಿಪಾಯ ಹಾಕಿದವರು ಕೆಂಪೇಗೌಡರು. ದೂರದೃಷ್ಟಿಯಿಂದ ನಾಡನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಡಿ ಜಿ ಶಾಂತನಗೌಡ್ರು ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಿದರು.ತಾಲೂಕ್ ಆಡಳಿತ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ…

ನ್ಯಾಮತಿ ಪಲವನಹಳ್ಳಿ ಗ್ರಾಪಂ ಮುಸ್ಯೇನಾಳ ಗಂಜಿನಳ್ಳಿ ಗ್ರಾಮಕ್ಕೆ ಈ ಸ್ಪತ, ಸ್ಮಶಾನ ಮತ್ತು ಪಟ್ಟಕೊಡದಿದ್ದರೆ ಗ್ರಾ ಪಂ ಸರ್ವ ಸದಸ್ಯರು ರಾಜೀನಾಮೆ ಬೆದರಿಕೆ.

ನ್ಯಾಮತಿ ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆ ನಡೆಯಿತು.ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಹು ದಿನಗಳ ಕಾಲ ಸಾಮಾನ್ಯ ಸಭೆಯು ನೆನೆಗುದಿಗೆ ಬಿದ್ದಿತ್ತು. ಇಂದು ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಕುಂದು ಕೊರತೆಗಳ ವಿಚಾರವಾಗಿ ಸಾಮಾನ್ಯ ಸಭೆಯಲ್ಲಿ…

ನ್ಯಾಮತಿ: ಸಪ್ರದರ್ಜೆ ಕಾಲೇಜಿನಲ್ಲಿ ಜೂ27 &28ರಂದು ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ.

ನ್ಯಾಮತಿ:ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜೂನ್ 27 ಮತ್ತು 28ರಂದು ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ.ಭಾರತಿ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜೂನ್ 27ರಂದು ಬೆಳಿಗ್ಗೆ 10ಕ್ಕೆ ಶಾಸಕ ಡಿ.ಜಿ.ಶಾಂತನಗೌಡ ಅವರು…

ನ್ಯಾಮತಿ: ಪೊಲೀಸ್ ಇಲಾಖೆಯಿಂದ ಬುಧವಾರ ಮಾದಕ ವಸ್ತುಗಳ ದುರುಪಯೋಗ ಮತ್ತುಅಕ್ರಮ ಸಾಗಾಣಿಕೆ ವಿರುದ್ಧ ಅಂತರರಾಷ್ಟೀಯ ದಿನ ಅಂಗವಾಗಿ ನಡೆದ ವಿದ್ಯಾರ್ಥಿಗಳ ಜಾಥಾಕ್ಕೆ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಚಾಲನೆ ನೀಡಿದರು.

ನ್ಯಾಮತಿ:ಮಾದಕ ವಸ್ತುಗಳಿಂದ ದೂರವಿರಿ, ಉತ್ತಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿಎಂದು ವಿದ್ಯಾರ್ಥಿಗಳಿಗೆ ನ್ಯಾಮತಿಠಾಣೆಇನ್ಸ್‍ಪೆಕ್ಟರ್‍ಎನ್.ಎಸ್.ರವಿ ಕಿವಿಮಾತು ಹೇಳಿದರು.ಪಟ್ಟಣದಲ್ಲಿ ಬುಧವಾರಮಾದಕ ವಸ್ತುಗಳ ದುರುಪಯೋಗ ಮತ್ತುಅಕ್ರಮ ಸಾಗಾಣಿಕೆ ವಿರುದ್ಧಅಂತರರಾಷ್ಟೀಯ ದಿನ ಅಂಗವಾಗಿ ನಡೆದ ವಿದ್ಯಾರ್ಥಿಗಳ ಜಾಥಾದ ನೇತೃತ್ವ ವಹಿಸಿ ಅವರು ಮಾತನಾಡಿದರು.ಇತ್ತೀಚಿನ ವರ್ಷಗಳಲ್ಲಿ ಯುವಕರುಅದರಲ್ಲೂ ವಿದ್ಯಾರ್ಥಿಗಳು…