ನ್ಯಾಮತಿ:ಬಾಳೆಹೊನ್ನೂರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸಕ್ಕೆಭಕ್ತರು ದವಸ,ದಾನ್ಯ,ತರಕಾರಿ ದಾಸೋಹಕ್ಕೆ ಅರ್ಪಿಸಿದರು.
ನ್ಯಾಮತಿ:ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಮಾರ್ಚ್20ರಿಂದ ಮಾರ್ಚ್26ರವರೆಗೆ ನಡೆಯಲಿರುª Àಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಸಮಾರಂಭಕ್ಕೆ ಬುಧವಾರ ಭಕ್ತರು ದವಸ,ದಾನ್ಯ,ತರಕಾರಿ, ದಿನಸಿ ಪದಾರ್ಥಗಳನ್ನು ಲಾರಿಗಳಲ್ಲಿ ತೆಗೆದುಕೊಂಡು ಹೋಗಿ ಅರ್ಪಿಸಿದರು.ಪ್ರತಿವರ್ಷದಂತೆ ರೇಣುಕಜಯಂತಿ ಕಾರ್ಯಕ್ರಮಕ್ಕೆ ನ್ಯಾಮತಿ…
