Category: shivamogga

ಕುವೆಂಪು ವಿಶ್ವವಿದ್ಯಾನಿಲಯ ; ಸಂಯೋಜನಾ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ

ಶಿವಮೊಗ್ಗ, ಮೇ- : ಕುವೆಂಪುವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತುಚಿಕ್ಕಮಗಳೂರು ಜಿಲ್ಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ,ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನುಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲುಆರ್ಥಿಕ ಸಾಮಥ್ರ್ಯವುಳ್ಳ…

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ-: ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ…

ಜೆಸಿಐ ಭಾವನಾದಿಂದ ಆಹಾರ ಕಿಟ್ ವಿತರಣೆ

ಶಿವಮೊಗ್ಗ: ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು. ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ…

ಆಸ್ತಿ ತೆರಿಗೆಯ ಮೇಲೆ  ಶೇ.5% ರಷ್ಟು ವಿನಾಯಿತಿ*

2023- 24 ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.01 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಆಸ್ತಿ ಮಾಲೀಕರು ಶೇ.5% ರ ವಿನಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದೆಂದು ಶಿರಾಳಕೊಪ್ಪದ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.…

ಅಪರಿಚಿತ ಯುವಕನ ಶವ ಪತ್ತೆ*

ದಿನಾಂಕ: 05-04-2023 ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಪ್ಲಾಟ್‍ಫಾರಂ 1 ರಲ್ಲಿ ಭದ್ರಾವತಿ ಕಡೆಗೆ ಇರುವ ರೈಲ್ವೇ ನಿಲ್ದಾಣದ ಪ್ಲಾಟ್‍ಫಾರಂ ಶೆಲ್ಟರ್ ಕಂಬಿಗೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷದ ಅಪರಿಚಿತ…

ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಪ್ರಧಾನಿ ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ…

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ :ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಿವಮೊಗ್ಗ :ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ…

ಸಾಗರದ ಶ್ರೀ ಮಾರಿಕಾಂಬಾ ಜಾತ್ರೆ ಸಂಪನ್ನ ಎಲ್ಲರೂ ಒಂದುಗೂಡಿ ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯ.

ಸಾಗರ: ನಾವೆಲ್ಲರೂ ಒಂದಾಗಿ ಊರು ಕಟ್ಟುವ ಕಾಯಕದಲ್ಲಿ ನಿರತರಾಗೋಣ, ಒಂದೇ ಸಮುದಾಯ, ಒಂದೇ ದೇಶದವರಾಗಿ, ಒಂದಾಗಿ ಎಲ್ಲರೂ ಸಾಗರವನ್ನು ಬೆಳೆಸೋಣ. ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕೆಲಸ ಜಾತ್ರೆಯಿಂದ ಆಗಬೇಕು ಎಂದು ಸಾಹಿತಿ ಡಾ. ನಾ.ಡಿಸೋಜಾ ಹೇಳಿದರು.ಸಾಗರ ನಗರಸಭೆ ಆವರಣದಲ್ಲಿ ಶ್ರೀ ಮಾರಿಕಾಂಬಾ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ*

ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಇವರು ಅ.27 ಮತ್ತು 28 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ಅ.27 ರ ಸಂಜೆ 5 ಗಂಟೆಗೆ ಮಂಡ್ಯದಿಂದ ನಿರ್ಗಮಿಸಿ ರಾತ್ರಿ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ…

ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಬೇಕು : ಎಂ.ಎಲ್.ವೈಶಾಲಿ

ಶಿವಮೊಗ್ಗ ಆಗಸ್ಟ್ 04ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದಅಪಘಾತಗಳನ್ನು ತಪ್ಪಿಸಬಹುದಾಗಿದ್ದು, ವಿದ್ಯಾರ್ಥಿಗಳು,ಹದಿಹರೆಯದ ಯುವಜನತೆಗೆ ಈ ಬಗ್ಗೆ ಹೆಚ್ಚಿನ ಅರಿವುಮೂಡಿಸಬೇಕೆಂದು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು.ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾರಿಗೆ ಇಲಾಖೆವತಿಯಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಸ್ತೆ…