ತುಂಬಿದ ಭದ್ರೆಗೆ ಬಾಗಿನ ಅರ್ಪಣೆ, ಕೆಆರ್ಎಸ್ ಮಾದರಿಯಲ್ಲಿ ಭದ್ರಾ ವನ ನಿರ್ಮಾಣ-ಗೋವಿಂದ ಕಾರಜೋಳ.
ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗಜಿಲ್ಲೆಯ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವಗೋವಿಂದ ಕಾರಜೋಳ, ನಗರಾಭಿವೃದ್ಧಿ ಹಾಗೂ ದಾವಣಗೆರೆಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಅವರೂ ಸೇರಿದಂತೆಸಂಸದರು, ಶಾಸಕರುಗಳು, ವಿವಿಧ ಜನಪ್ರತಿನಿಧಿಗಳುತುಂಬಿದ ಭದ್ರಾ ಜಲಾಶಯಕ್ಕೆ ಶನಿವಾರದಂದು ಬಾಗಿನಸಮರ್ಪಿಸಿದರು.ಶಿವಮೊಗ್ಗ ಜಿಲ್ಲೆ…
