ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಹಾಗೂ ಜಿಲ್ಲಾ
ಮಟ್ಟದ ಅಡ್ವೋಕಸಿ ಕಾರ್ಯಾಗಾರ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭಮತ್ತು ಸಿಆರ್ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿಕಾರ್ಯಾಗಾರವನ್ನು ಏ.09 ರಂದು ಬೆಳಿಗ್ಗೆ 11.30ಕ್ಕೆಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ…
