Featured News

Posts List

Posts Slider

Health

Economy

Latest News

ಸದಾಶಿವಪುರದಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀ ಮಲ್ಲಿಕಾರ್ಜುನ್ ಬಡಿಗೇರ ಅವರಿಗೆ ಸನ್ಮಾನ.

ಹೊನ್ನಾಳಿ: ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿ ಪಡೆಯುವುದು ಅತಿ ಕಠಿಣವಾದ ಕೆಲಸ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಶಾಲೆಯ ಅಭಿವೃದ್ಧಿಯನ್ನು ಕೈಗೊಂಡಾಗ ಆ ಕಿರೀಟ ತಾನಾಗಿಯೇ ಒಲಿದು ಬರುತ್ತದೆ. ಅಂತಹ ಮಹತ್ ಕಾರ್ಯವನ್ನು ಸದಾಶಿವಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್ಲಿಕಾರ್ಜುನ ಬಡಿಗೇರ ಅವರು…

ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ: ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳು : ಸಚಿವ ಎಸ್ ಎಸ್ ಮಲ್ಲಿಕಾರ್ಜುನ.

ದಾವಣಗೆರೆ ಸೆಪ್ಟೆಂಬರ್ 05 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನ ಜಿಲ್ಲೆಯ ಜನರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಯೋಜನೆ ಯಾಗಿದ್ದು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ…

ಎಸ್ಎಸ್ಎಂ ಕುಟುಂಬದ ಬಗ್ಗೆ ಹೇಳಿಕೆ ನೀಡುವಾಗ ಭಾಷೆ ಮೇಲೆ ಹಿಡಿತವಿರಲಿ, ವೈಯಕ್ತಿಕ ಟೀಕೆ ಸಲ್ಲದು: ಸೈಯದ್ ಖಾಲಿದ್ ಅಹ್ಮದ್.

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಶಾಮನೂರು ಅವರ ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ಅವಹೇಳನಕಾರಿಯಾಗಿ ವೈಯಕ್ತಿಕವಾಗಿ ಟೀಕೆ ಮಾಡುವುದು…

ಮೇವು ಮತ್ತು ಕುಡಿಯುವ ನೀರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿ, ಎಸ್. ಐ. ಆರ್: ಅರ್ಹ ಮತದಾರರ ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್‌.

ದಾವಣಗೆರೆ , ಸೆಪ್ಟೆಂಬರ್‌ , 04 (ಕರ್ನಾಟಕ ವಾರ್ತೆ):ಜಿಲ್ಲೆಯ ನ್ಯಾಮತಿ ಹೊನ್ನಾಳಿ, ದಾವಣಗೆರೆ, ಚನ್ನಗಿರಿ ತಾಲ್ಲೂಕನ್ನು ಬರ ತಾಲ್ಲೂಕು ಎಂದು ಘೋಷಿಸಲಾಗಿದ್ದು, ಪಶುಗಳಿಗೆ ಮೇವು ಕೊರತೆಯಾಗದಂತೆ ಮತ್ತು ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾಗದಂತೆ ಅಗತ್ಯ ಸಿದ್ದತೆ ಮಾಡುವ ಜೊತೆಗೆ, ಅಂತಿಮ ಮತದಾರರ…

ಶ್ರೀಕೃಷ್ಣನ ಆದರ್ಶ ಗುಣ ಮೈಗೂಡಿಸಿಕೊಳ್ಳಿ: ಡಾ. ಶಕುಂತಲ ರಾಜಕುಮಾರ್.

ಹೊನ್ನಾಳಿ: ಪ್ರತಿಯೊಬ್ಬ ತಂದೆ-ತಾಯಿಗೂ ತಮ್ಮ ಮಗ ಶ್ರೀಕೃಷ್ಣನಂತೆ ಆಗಬೇಕು ಎಂಬ ಆಶಯ ಇರುತ್ತದೆ. ಕೃಷ್ಣನ ತುಂಟಾಟವನ್ನು ಸವಿಯುವುದರ ಜೊತೆಗೆ ಅವನ ಆದರ್ಶ ಹಾಗೂ ಲೌಕಿಕ ಗುಣಗಳನ್ನು ಮಕ್ಕಳು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಪೋಷಕರ ಕರ್ತವ್ಯ ಎಂದು ವಿಜ್ಞಾನ ಸಂಘದ ಅಧ್ಯಕ್ಷೆ ಡಾ.…