ಕನ್ನಡದ ಅಸ್ಮಿತೆ ಎತ್ತಿ ಹಿಡಿದ ಮಹಾನ್ ಚೇತನ ವರನಟ ಡಾ.ರಾಜ್ಕುಮಾರ್ :ಶೀಲವಂತ ಶಿವಕುಮಾರ್
ಕನ್ನಡ ಚಿತ್ರರಂಗದಲ್ಲಿ ಕನ್ನಡಿಗರಾಗಿ ಹುಟ್ಟಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನಕ್ಕೆ ಏರಿಸಿದ ಕೀರ್ತಿ ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರಿಗೆ ಸಲ್ಲುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ…
